Friday, 21 December 2018
Thursday, 20 December 2018
ಹುಚ್ಚು ಖೋಡಿ ಮನಸು -೧೩
ಮುಗಿಲ ಎದೆಯಲ್ಲಿ ತಲೆಯನಿಟ್ಟು
ಭೋರೆಂದು ಅಳಬೇಕೆನಿಸಿತ್ತು..
ಕರಿಮೋಡವೊಂದು ನನಗೆ ಮರುಗಿ
ಕಂಬನಿಯ ತುಂತುರು ಹನಿಸಿತ್ತು..
ನನ್ನ ಗೋರಿ ನಾನೇ ಬಗೆದು
ಅಲ್ಲೇ ತಣ್ಣಗೆ ಮಲಗಬೇಕೆನಿಸಿತ್ತು..
ನೀನಿಲ್ಲದ ಜೀವ-ಜೀವನ ಸಾಕೆನಿಸಿತ್ತು.
ಸತ್ತ ಕನಸುಗಳ ಹೆಣ..ಕೊಳೆತು ನಾರುತ್ತಿತ್ತು
ಇಷ್ಟು ದಿನಗಳ ಕಾಲ ನೀನಿಲ್ಲದ ಬದುಕು
ಸವೆಸಿದ್ದಕ್ಕೆ , ನನ್ನ ಮೇಲೆಯೇ ಜಿಗುಪ್ಸೆ!
ಹೋಗಲಿ ಬಿಡು ಬಂಗಾರ...
ನೀ ಬಿಟ್ಟುಹೋದ ನೆನಪುಗಳನ್ನೇ
ನೆಟ್ಟು ನೀರೆರೆದು,ಬೆಳೆಸಿ, ಅದರ ಬುಡದಲ್ಲೇ
ಕೊನೆಯ ಕನಸ ಹೂ ಅರಳಿಸುತ್ತೇನೆ.
ಈ ಜಲುಮಕ್ಕೆ ಅಷ್ಟು ಸಾಕು ಬಿಡು!
ಕನವರಿಸಿತ್ತು ನೋಡು ಅರ್ಧಜೀವದ ಕನಸು
ಏನಂದೀತು ಕೇಳು ನಿನ್ನ ಹುಚ್ಚು ಖೋಡಿ ಮನಸು!
ಭೋರೆಂದು ಅಳಬೇಕೆನಿಸಿತ್ತು..
ಕರಿಮೋಡವೊಂದು ನನಗೆ ಮರುಗಿ
ಕಂಬನಿಯ ತುಂತುರು ಹನಿಸಿತ್ತು..
ನನ್ನ ಗೋರಿ ನಾನೇ ಬಗೆದು
ಅಲ್ಲೇ ತಣ್ಣಗೆ ಮಲಗಬೇಕೆನಿಸಿತ್ತು..
ನೀನಿಲ್ಲದ ಜೀವ-ಜೀವನ ಸಾಕೆನಿಸಿತ್ತು.
ಸತ್ತ ಕನಸುಗಳ ಹೆಣ..ಕೊಳೆತು ನಾರುತ್ತಿತ್ತು
ಇಷ್ಟು ದಿನಗಳ ಕಾಲ ನೀನಿಲ್ಲದ ಬದುಕು
ಸವೆಸಿದ್ದಕ್ಕೆ , ನನ್ನ ಮೇಲೆಯೇ ಜಿಗುಪ್ಸೆ!
ಹೋಗಲಿ ಬಿಡು ಬಂಗಾರ...
ನೀ ಬಿಟ್ಟುಹೋದ ನೆನಪುಗಳನ್ನೇ
ನೆಟ್ಟು ನೀರೆರೆದು,ಬೆಳೆಸಿ, ಅದರ ಬುಡದಲ್ಲೇ
ಕೊನೆಯ ಕನಸ ಹೂ ಅರಳಿಸುತ್ತೇನೆ.
ಈ ಜಲುಮಕ್ಕೆ ಅಷ್ಟು ಸಾಕು ಬಿಡು!
ಕನವರಿಸಿತ್ತು ನೋಡು ಅರ್ಧಜೀವದ ಕನಸು
ಏನಂದೀತು ಕೇಳು ನಿನ್ನ ಹುಚ್ಚು ಖೋಡಿ ಮನಸು!
Subscribe to:
Posts (Atom)
"ಹಿ.ಮ.ನಾ. ರವರ ಬಗ್ಗೆ.
ಕವಿ, ಪತ್ರಕರ್ತ, ಸಮಾಜಸೇವಕ, ಸ್ವಾತಂತ್ರ್ಯ ಹೋರಾಟಗಾರ ಹಿ.ಮ. ನಾಗಯ್ಯನವರು ಹುಟ್ಟಿದ್ದು ಬಳ್ಳಾರಿ ಜಿಲ್ಲೆಯ ಕೂಡ್ಲಗಿ ತಾಲ್ಲೂಕಿನ ಹೊಸಹಳ್ಳಿ ಹೋಬಳಿಗೆ ಸೇರಿದ ಹಿರೇಕುಂಬ...

-
ಕವಿ, ಪತ್ರಕರ್ತ, ಸಮಾಜಸೇವಕ, ಸ್ವಾತಂತ್ರ್ಯ ಹೋರಾಟಗಾರ ಹಿ.ಮ. ನಾಗಯ್ಯನವರು ಹುಟ್ಟಿದ್ದು ಬಳ್ಳಾರಿ ಜಿಲ್ಲೆಯ ಕೂಡ್ಲಗಿ ತಾಲ್ಲೂಕಿನ ಹೊಸಹಳ್ಳಿ ಹೋಬಳಿಗೆ ಸೇರಿದ ಹಿರೇಕುಂಬ...
-
ಕೆಲವೊಂದು ಸಿನಿಮಾಗಳು, ಇಡೀ ಮನಸ್ಸನ್ನು ಆವರಿಸಿಬಿಡುತ್ತವೆ. ಬಹುಕಾಲ ಕಾಡುತ್ತಲೇ ಇರುತ್ತವೆ. ತಲ್ಲಣಗಳನ್ನು ಎಬ್ಬಿಸಿ,ಆಳವನ್ನು ತಾಕುತ್ರವೆ. ನಾನು ತುಂಬಾ ಹಚ್ಚಿಕೊಂಡ...
-
ಕವಿತೆಯೇ... ನೀನೀಗ ನನಗೆ ಮಜಾ ಅಲ್ಲ. ನೀನೇನು ನನಗೆ ಖಯಾಲಲ್ಲ. ನಿನ್ನನ್ನೇನು ನೂರು ಜನ ಓದಬೇಕಿಲ್ಲ. ಓದಿದವರೆಲ್ಲ ನನಗೆ ಹೇಳುವ ಭೋಪರಾಕುಗಳಿಂದ ಆಗಬೇಕಾದ್ದೇನಿಲ್ಲ. ನ...