ಹುಣ್ಣಿಮೆಯಾಗಸದಲ್ಲಿ
ಬೆಳದಿಂಗಳು ಬರಿದಾದ ದಿನ..
ಕಣ್ಣೆವೆಗಳ ತುದಿಯಂಚಲ್ಲಿ..
ಜಿನುಗುವ ತೊರೆ ಬತ್ತಿದ ದಿನ..
ನಿನ್ನ ಬೊಗಸೆಗೆ ಚುಕ್ಕೆಗಳ ಬದಲಿಗೆ
ಉರಿವ ಉಲ್ಕೆಗಳು ಉದುರಿದ ದಿನ..
ನಾನಿಟ್ಟ ಬದುಕಿನ ಹೆಜ್ಜೆಗಳೆಲ್ಲಾ
ನನ್ನ ಹಿಂದೆಯೇ ಓಡಿಬಂದು ಸತ್ತ ದಿನ..
ನನ್ನ ಕನಸುಗಳೆಲ್ಲವೂ ನಿನ್ನ ಕಾಲಡಿ
ಬಿದ್ದು ಒದ್ದಾಡಿ ಉಸಿರುಗಟ್ಟಿ ಸತ್ತ ದಿನ..
ನಾನಿಲ್ಲವೆಂದುಕೋ..ನನ್ನ ಶ್ರಾದ್ಧ ಮಾಡಿಕೋ..!
Saturday, 23 October 2021
ನನ್ನ ಶ್ರಾದ್ಧ ಮಾಡಿಕೋ
Subscribe to:
Post Comments (Atom)
"ಹಿ.ಮ.ನಾ. ರವರ ಬಗ್ಗೆ.
ಕವಿ, ಪತ್ರಕರ್ತ, ಸಮಾಜಸೇವಕ, ಸ್ವಾತಂತ್ರ್ಯ ಹೋರಾಟಗಾರ ಹಿ.ಮ. ನಾಗಯ್ಯನವರು ಹುಟ್ಟಿದ್ದು ಬಳ್ಳಾರಿ ಜಿಲ್ಲೆಯ ಕೂಡ್ಲಗಿ ತಾಲ್ಲೂಕಿನ ಹೊಸಹಳ್ಳಿ ಹೋಬಳಿಗೆ ಸೇರಿದ ಹಿರೇಕುಂಬ...
-
ಗ್ರಾಮಭಾರತದಲ್ಲಿ ದೇಸೀ ಹಬ್ಬಗಳು ಈ ಆಧುನಿಕ ಯುಗದಲ್ಲೂ ಪಳೆಯುಳಿಕೆಯ ರೂಪದಲ್ಲಿಯಾದರೂ ಇನ್ನೂ ಆಚರಿಸಲ್ಪಡುತ್ತಿರುವುದು ಅವುಗಳ ವೈಶಿಷ್ಟ್ಯತೆಗೆ ಸಾಕ್ಷಿಯಾಗಿದೆ. ಜೋಕ...
-
ಕವಿ, ಪತ್ರಕರ್ತ, ಸಮಾಜಸೇವಕ, ಸ್ವಾತಂತ್ರ್ಯ ಹೋರಾಟಗಾರ ಹಿ.ಮ. ನಾಗಯ್ಯನವರು ಹುಟ್ಟಿದ್ದು ಬಳ್ಳಾರಿ ಜಿಲ್ಲೆಯ ಕೂಡ್ಲಗಿ ತಾಲ್ಲೂಕಿನ ಹೊಸಹಳ್ಳಿ ಹೋಬಳಿಗೆ ಸೇರಿದ ಹಿರೇಕುಂಬ...
-
ಬ ದಲಾವಣೆ..ಕಾಲದ ಗುಣ! ಪ್ರತೀಕ್ಷಣವೂ ನಮ್ಮ ದೇಹವು ಬದಲಾದಂತೆ,ಮಾಗಿದಂತೆ ನಮ್ಮ ದೇಶವೂ ಬದಲಾಗುತ್ತಿರುತ್ತದೆ..ಮಾಗುತ್ತಿರುತ್ತದೆ. ಬದಲಾವಣೆಗೆ ಸಮಾಜವೊಂದು ಒಡ್ಡಿಕೊಂಡ ...

No comments:
Post a Comment