ಕಾಶ್ಮೀರ ಮತ್ತೆ ಮುನ್ನೆಲೆಗೆ ಬಂದಿದೆ.ಹಿಂದೂ ನಿರಾಶ್ರಿತರನ್ನು ಪುನಃ ಅಲ್ಲಿ ನೆಲೆಗೊಳಿಸುವ ಪ್ರಯತ್ನಗಳಾಗುತ್ತಲಿವೆಯಂತೆ.ತಮ್ಮ ಪೂರ್ವಿಕರ ಆ ಸೇಬಿನ ತೋಟ,ಕೇಸರಿ ಬೆಳೆವ ಹೊಲಗಳಲ್ಲಿ ಮತ್ತೆ ಆ ನಿಷ್ಪಾಪಿ ಪಂಡಿತರು ಬೆವರು ಹರಿಸುವೆವೆಂಬ ಕನಸು ಕಾಣುತ್ತಿದ್ದಾರೆ. Al-Jazeera ಚಾನೆಲ್ ನಲ್ಲಿ ನಿನ್ನೆ ಅಲ್ಲಿನ ಸೂಫಿ ಮುಸ್ಲಿಮರ ಧಾರುಣ ಸ್ಥಿತಿಯ ಬಗ್ಗೆ ಡಾಕ್ಯುಮೆಂಟರಿ ನೋಡಿದೆ. ಧರ್ಮದ ಅಫೀಮು ತಲೆಗೇರಿಸಿಕೊಂಡರೆ,ಮೊದಲು ಬಲಿಯಾಗುವುದು ಅದೇ ಧರ್ಮದ ಬಡವರು,ಶೋಷಿತವರ್ಗದವರು! ಕಟ್ಟರ್ ಇಸ್ಲಾಮೀತನವು ಉದಾರೀತನದ,ಭಾವೈಕ್ಯ ಭಕ್ತಿಪರಂಪರೆಯ ಸೂಫಿಸಂ ನ್ನು ಸೇರುವುದಿಲ್ಲ. ಪಾಕಿಸ್ತಾನದ ಅನೇಕ ಸೂಫಿ ಹಾಡುಗಾರರಿಗೆ ಈಗಲೂ ಜೀವಭಯ ತಪ್ಪಿಲ್ಲ.ಅವರಿಗೆ ಭಾರತದಲ್ಲಿ ಇರುವಷ್ಟು ಗೌರವ ಅಲ್ಲಿಲ್ಲ.
ವರ್ಗಸಂಘರ್ಷವು ಎಲ್ಲಾ ಧರ್ಮಗಳಲ್ಲೂ ಇದ್ದದ್ದೇ. ಇಸ್ಲಾಮಿಗೂ ಒಬ್ಬ ಅಂಬೇಡ್ಕರ್ ಹುಟ್ಟಬೇಕಿತ್ತು!
Saturday, 13 November 2021
ಕಾಶ್ಮೀರದ ಬಗ್ಗೆ...
Subscribe to:
Post Comments (Atom)
"ಹಿ.ಮ.ನಾ. ರವರ ಬಗ್ಗೆ.
ಕವಿ, ಪತ್ರಕರ್ತ, ಸಮಾಜಸೇವಕ, ಸ್ವಾತಂತ್ರ್ಯ ಹೋರಾಟಗಾರ ಹಿ.ಮ. ನಾಗಯ್ಯನವರು ಹುಟ್ಟಿದ್ದು ಬಳ್ಳಾರಿ ಜಿಲ್ಲೆಯ ಕೂಡ್ಲಗಿ ತಾಲ್ಲೂಕಿನ ಹೊಸಹಳ್ಳಿ ಹೋಬಳಿಗೆ ಸೇರಿದ ಹಿರೇಕುಂಬ...

-
ಕವಿ, ಪತ್ರಕರ್ತ, ಸಮಾಜಸೇವಕ, ಸ್ವಾತಂತ್ರ್ಯ ಹೋರಾಟಗಾರ ಹಿ.ಮ. ನಾಗಯ್ಯನವರು ಹುಟ್ಟಿದ್ದು ಬಳ್ಳಾರಿ ಜಿಲ್ಲೆಯ ಕೂಡ್ಲಗಿ ತಾಲ್ಲೂಕಿನ ಹೊಸಹಳ್ಳಿ ಹೋಬಳಿಗೆ ಸೇರಿದ ಹಿರೇಕುಂಬ...
-
ಕೆಲವೊಂದು ಸಿನಿಮಾಗಳು, ಇಡೀ ಮನಸ್ಸನ್ನು ಆವರಿಸಿಬಿಡುತ್ತವೆ. ಬಹುಕಾಲ ಕಾಡುತ್ತಲೇ ಇರುತ್ತವೆ. ತಲ್ಲಣಗಳನ್ನು ಎಬ್ಬಿಸಿ,ಆಳವನ್ನು ತಾಕುತ್ರವೆ. ನಾನು ತುಂಬಾ ಹಚ್ಚಿಕೊಂಡ...
-
ಕವಿತೆಯೇ... ನೀನೀಗ ನನಗೆ ಮಜಾ ಅಲ್ಲ. ನೀನೇನು ನನಗೆ ಖಯಾಲಲ್ಲ. ನಿನ್ನನ್ನೇನು ನೂರು ಜನ ಓದಬೇಕಿಲ್ಲ. ಓದಿದವರೆಲ್ಲ ನನಗೆ ಹೇಳುವ ಭೋಪರಾಕುಗಳಿಂದ ಆಗಬೇಕಾದ್ದೇನಿಲ್ಲ. ನ...
No comments:
Post a Comment