ಭಗವಂತಾ...
ನೀನು ಸರಿಯಾಗಿ ಎಣಿಸಿ ಇಟ್ಟ
ಸಾಲು ಚುಕ್ಕಿಗಳ ಮೇಲೆ
ಒಡಮೂಡಿದ ರಂಗೋಲಿ ನಾನು!
ಗಾಳಿಗೋ..ಪಾದ ಧೂಳಿಗೋ
ಕರಗಿ ಅಳಿಸುವ ಮುನ್ನ
ನೋಡಿದವರ ಮುಖದಲ್ಲಿ
ಅರೆಪಾವು ನಗುವರಳಿಸಿದರೆ ಸಾಕು!
Subscribe to:
Post Comments (Atom)
"ಹಿ.ಮ.ನಾ. ರವರ ಬಗ್ಗೆ.
ಕವಿ, ಪತ್ರಕರ್ತ, ಸಮಾಜಸೇವಕ, ಸ್ವಾತಂತ್ರ್ಯ ಹೋರಾಟಗಾರ ಹಿ.ಮ. ನಾಗಯ್ಯನವರು ಹುಟ್ಟಿದ್ದು ಬಳ್ಳಾರಿ ಜಿಲ್ಲೆಯ ಕೂಡ್ಲಗಿ ತಾಲ್ಲೂಕಿನ ಹೊಸಹಳ್ಳಿ ಹೋಬಳಿಗೆ ಸೇರಿದ ಹಿರೇಕುಂಬ...
-
ಗ್ರಾಮಭಾರತದಲ್ಲಿ ದೇಸೀ ಹಬ್ಬಗಳು ಈ ಆಧುನಿಕ ಯುಗದಲ್ಲೂ ಪಳೆಯುಳಿಕೆಯ ರೂಪದಲ್ಲಿಯಾದರೂ ಇನ್ನೂ ಆಚರಿಸಲ್ಪಡುತ್ತಿರುವುದು ಅವುಗಳ ವೈಶಿಷ್ಟ್ಯತೆಗೆ ಸಾಕ್ಷಿಯಾಗಿದೆ. ಜೋಕ...
-
ಕವಿ, ಪತ್ರಕರ್ತ, ಸಮಾಜಸೇವಕ, ಸ್ವಾತಂತ್ರ್ಯ ಹೋರಾಟಗಾರ ಹಿ.ಮ. ನಾಗಯ್ಯನವರು ಹುಟ್ಟಿದ್ದು ಬಳ್ಳಾರಿ ಜಿಲ್ಲೆಯ ಕೂಡ್ಲಗಿ ತಾಲ್ಲೂಕಿನ ಹೊಸಹಳ್ಳಿ ಹೋಬಳಿಗೆ ಸೇರಿದ ಹಿರೇಕುಂಬ...
-
ಬ ದಲಾವಣೆ..ಕಾಲದ ಗುಣ! ಪ್ರತೀಕ್ಷಣವೂ ನಮ್ಮ ದೇಹವು ಬದಲಾದಂತೆ,ಮಾಗಿದಂತೆ ನಮ್ಮ ದೇಶವೂ ಬದಲಾಗುತ್ತಿರುತ್ತದೆ..ಮಾಗುತ್ತಿರುತ್ತದೆ. ಬದಲಾವಣೆಗೆ ಸಮಾಜವೊಂದು ಒಡ್ಡಿಕೊಂಡ ...
No comments:
Post a Comment